Kannada News

ಸುಮಾರು 2 ಕಿ.ಮೀ ದೂರ ಹೊತ್ತೊಯ್ದು ಮಾನವೀಯತೆ ಮೆರೆದ ಅಂಬ್ಯುಲೆನ್ಸ್ ಸಿಬ್ಬಂದಿ

ಈಶ್ವರಪ್ಪನ ಕೊಳ್ಳದಲ್ಲಿ ಸ್ನಾನ ಮಾಡಲು ಹೋಗಿ ಜಾರಿ ಬಿದ್ದು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದ ವ್ಯಕ್ತಿಯನ್ನು ಸುಮಾರು 2 ಕಿ.ಮೀ ದೂರ ಹೊತ್ತೊಯ್ದು ಮಾನವೀಯತೆ ಮೆರೆದ ಅಂಬ್ಯುಲೆನ್ಸ್ ಸಿಬ್ಬಂದಿ

ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರ ಮಾರ್ಗ ಮಧ್ಯದಲ್ಲಿ ಇರುವ ಈಶ್ವರಪ್ಪನ ಕೊಳ್ಳದಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನ 2 ಕಿ.ಮೀ ದೂರ ಮುಖ್ಯ ರಸ್ತೆಯ ವರೆಗೆ ಹೊತ್ತೊಯ್ದು ಅಂಬ್ಯಲೆನ್ಸ್ ಮೂಲಕ ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಿ ವ್ಯಕ್ತಿಯ ಜೀವ ರಕ್ಷಣೆಗೆ ಹರಸಾಹಸ ಪಟ್ಟ ರಾಮದುರ್ಗ ಸರಕಾರಿ ಆಸ್ಪತ್ರೆ ಅಂಬ್ಯುಲೆನ್ಸ್ ಸಿಬ್ಬಂದಿ ಮಹಾರಾಜ ಪಾಟೀಲ ಕಾರ್ಯ ಶ್ಲಾಘನೀಯವಾಗಿದೆ ಮತ್ತು ಜನರ ಪ್ರಶಂಸೆಗೆ ಕಾರಣವಾಗಿದೆ.

Belgaum Express News Desk

Leave a Reply

error: Content is protected !!
%d bloggers like this: