Kannada News

ಸಿದ್ದರಾಮಯ್ಯನಿಗೆ ಹೊಸ್ ಬಾಂಬ್ ಇಟ್ಟ ಮಾಜಿ ಸಿಎಂ ಯಡಿಯೂರಪ್ಪ

ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಅವರು ನಾನು ಭವಿಷ್ಯ ಹೇಳುತ್ತಿಲ್ಲ ಅವರು ಕೋಲಾರದಿಂದ ನಿಲ್ಲುವುದಿಲ್ಲ ಡ್ರಾಮಾ ಮಾಡುತ್ತಿದ್ದಾರೆ ಮೈಸೂರಿಗೆ ಬರೋಕೆ ಪ್ರಯತ್ನ ಮಾಡುತ್ತಿದ್ದಾರೆ.

ಕೋಲಾರದಲ್ಲಿ ನಿಂತುಕೊಂಡ್ರೇ ಅವರು ಮನೆಗೆ ಹೋಗುವುದು ನಿಶ್ಚಿತ. ಅವರು ಸುಮ್ಮನೆ ರಾಜಕೀಯ ಡೋಂಬರಾಟ, ನಾಟಕ ಮಾಡುತ್ತಿದ್ದಾರೆ ಎಂದರು

Belgaum Express News Desk

Leave a Reply

error: Content is protected !!
%d bloggers like this: